ಪೌರತ್ವ ತಿದ್ದುಪಡಿಯನ್ನು ಹಾಡಿ ಹೊಗಳಿದ ನಿತಿನ್ ಗಡ್ಕರಿ; ಕಾಂಗ್ರೆಸ್, ದೀದಿ, ಓವೈಸಿ ಏನಂದ್ರು?

VK NEWS
By -
0


ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮಾ. 11ರಿಂದ ಜಾರಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತನ್ ಗಡ್ಕರಿ, ಪಾಕಿಸ್ತಾನ- ಅಫ್ಘಾನಿಸ್ತಾನ- ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಾಗೂ ಧಾರ್ಮಿಕ ಕಾರಣಕ್ಕಾಗಿ ಕಿರುಕುಳ ಅನುಭವಿಸುತ್ತಿರುವ ಮುಸ್ಲಿಮೇತರ ವ್ಯಕ್ತಿಗಳಿಗೆ ಭಾರತದಲ್ಲಿ ಮಾನವೀಯ ನೆಲೆ ಕರುಣಿಸುವಲ್ಲಿ ಈ ಕಾಯ್ದೆ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್ ಹಾಗೂ ಇತರೆ ವಿಪಕ್ಷಗಳು ಇದನ್ನು ಟೀಕಿಸಿವೆ.

Post a Comment

0Comments

Post a Comment (0)