"ಹರಿದಾಸ ವೈಭವ"

VK NEWS
By -
0

ಬೆಂಗಳೂರು : ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 428ನೇ ಜನ್ಮದಿನೋತ್ಸವದ ಪ್ರಯುಕ್ತ ಮಾರ್ಚ್ 16, ಶನಿವಾರ ಸಂಜೆ 6-30ಕ್ಕೆ ಶೇಷಾದ್ರಿಪುರಂ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮತಿ ಸುಷ್ಮಾ ಶ್ರೇಯಸ್ ಇವರಿಂದ ಹರಿದಾಸ ವೈಭವ" ಗಾಯನ ಕಾರ್ಯಕ್ರಮ. ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಸರ್ವೋತ್ತಮ (ತಬಲಾ).




ಸರ್ವರಿಗೂ ಆದರದ ಸುಸ್ವಾಗತ

Post a Comment

0Comments

Post a Comment (0)