ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ರಾಮಲಿಂಗಾರೆಡ್ಡಿ ವಿಶೇಷ ಪೂಜೆ ಸಲ್ಲಿಸಿ ಬೆಂಗಳೂರು ನಗರ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಮೂಲಕ ಶಕ್ತಿ ಪ್ರದೇಶಿಸಿದರು.
ಈ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಕಹಳೆ ಮೊಳಗಿಸಿದರು. ಬೆಂಗಳೂರು ದಕ್ಷಿಣ ಲೋಕಸಭೆ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಮತಯಾಚಿಸಿದರು. ಈ ಮೂಲಕ ಚುನಾವಣೆ ಕಣ ಮತ್ತಷ್ಟು ರಂಗೇರಿತು.
ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಎಸ್ ಜಿ ಪಾಳ್ಯ ವಾರ್ಡ್ 152 ಕಾಂಗ್ರೆಸ್ ಮುಖಂಡರಾದ ಮಂಜುನಾಥ್ (STD) ಹಾಗೂ ಕಾರ್ಯಕರ್ತರಿಂದ ಪುಷ್ಪ ವೃಷ್ಟಿ ಮೂಲಕ ಸ್ವಾಗತಿಸಿದರು.
ADVERTISEMENT