ರಾಮೋಜಿರಾವ್, ಮದನ ಮೋಹನ ಅವರಿಗೆ ನುಡಿನಮನ ಏ.19ಕ್ಕೆ

VK NEWS
By -
0

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ (ಕೆಯುಡಬ್ಲೂೃಜೆ) ಅಗಲಿದ ಹಿರಿಯ ಪತ್ರಕರ್ತರಾದ ಪದ್ಮ ವಿಭೂಷಣ ಪುರಸ್ಕೃತರಾದ ರಾಮೋಜಿ ರಾವ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮತ್ತಿಹಳ್ಳಿ ಮದನ ಮೋಹನ್ ಅವರುಗಳಿಗೆ ದಿನಾಂಕ 19-06-2024 ರಂದು ಬುಧವಾರ ಬೆಳಿಗ್ಗೆ 11ಕ್ಕೆ ಕಂದಾಯ ಭವನದ ಕೆಯುಡಬ್ಲೂೃಜೆ ಸಭಾಂಗಣದಲ್ಲಿ ನುಡಿನಮನ ಕಾರ್ಯಕ್ರಮ ಏರ್ಪಡಿಸಲಾಗಿದೆ.


ಅವಧಿ ಸಂಪಾದಕ ಜಿ.ಎನ್.ಮೋಹನ್, ನ್ಯೂಸ್ ಸ್ಟ್ ಎಂಡಿ ಮತ್ತು ಸಿಇಒ ಎಸ್.ರವಿಕುಮಾರ್, ದ ೆಡರಲ್ ಕನ್ನಡ ಮುಖ್ಯಸ್ಥ ಮುರಳೀಧರ ಖಜಾನೆ ಅವರುಗಳು ಶ್ರದ್ದಾಂಜಲಿ ನುಡಿಗಳನ್ನಾಡಲಿದ್ದು, ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ

Post a Comment

0Comments

Post a Comment (0)