ಹರಿನಾಮ ಸಂಕೀರ್ತನೆ : ಶ್ರೀಮತಿ ಗೀತಾ ಭತ್ತದ್ rinda ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹರಿದಾಸರ ಪದಗಳ ಪ್ರಸ್ತುತ

VK NEWS
By -
0

ಬೆಂಗಳೂರು:   ಬೆಂಗಳೂರಿನ ರಾಜಾಜಿನಗರದ 3ನೇ ಬ್ಲಾಕ್ ನಲ್ಲಿರುವ ಶ್ರೀ ರಾಮಮಂದಿರದಲ್ಲಿ ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಜುಲೈ 12, ಶುಕ್ರವಾರ ಏರ್ಪಡಿಸಿದ್ದ ಹರಿನಾಮ ಸಂಕೀರ್ತನೆ ಕಾರ್ಯಕ್ರಮದಲ್ಲಿ ಶ್ರೀಮತಿ ಗೀತಾ ಭತ್ತದ್ ಅವರು ಅಪರೋಕ್ಷ ಜ್ಞಾನಿಗಳಿಂದ ರಚಿಸಲ್ಪಟ್ಟ ಹಲವಾರು ಅಪರೂಪದ ಹರಿದಾಸರ ಪದಗಳನ್ನು ಪ್ರಸ್ತುತ ಪಡಿಸಿದರು. ಇವರ ಗಾಯನಕ್ಕೆ ಕೀಬೋರ್ಡ್ ವಾದನದಲ್ಲಿ ಶ್ರೀ ಪುಣ್ಯೇಶ್, ತಬಲಾ ವಾದನದಲ್ಲಿ ಶ್ರೀ ಸುಂದರೇಶ್ ಮತ್ತು ರಿದಂ ಪ್ಯಾಡ್ ನಲ್ಲಿ ಶ್ರೀ ವೆಂಕಟೇಶ್ ಸಾಗರ್ ಸಾಥ್ ನೀಡಿದರು.

ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಅವರು ವಂದನಾರ್ಪಣೆ ಮಾಡಿದರು.

Post a Comment

0Comments

Post a Comment (0)