"ಹರಿದಾಸ ಮಂಜರಿ"

VK NEWS
By -
0

ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಜುಲೈ 18, ಗುರುವಾರ ಸಂಜೆ 7-00ಕ್ಕೆ ನಡೆಸಿಕೊಡಲಿದ್ದಾರೆ.

 ಶ್ರೀ ಜಯಸಿಂಹ ಪೇರೂರು  ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಶ್ರೀ ಶ್ರೀಪಾದದಾಸ್ (ಹಾರ್ಮೋನಿಯಂ), ಮತ್ತು ಶ್ರೀ  ಗೋಪಾಲ್ ಗುಡಿಬಂಡಿ (ತಬಲಾ) ಸಾಥ್ ನೀಡಲಿದ್ದಾರೆ ಎಂದು ಶ್ರೀ ಗೊಗ್ಗಿ ಕೃಷ್ಣಾಚಾರ್ಯ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062

Post a Comment

0Comments

Post a Comment (0)