ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಜುಲೈ 18, ಗುರುವಾರ ಸಂಜೆ 7-00ಕ್ಕೆ ನಡೆಸಿಕೊಡಲಿದ್ದಾರೆ.
ಶ್ರೀ ಜಯಸಿಂಹ ಪೇರೂರು ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಶ್ರೀ ಶ್ರೀಪಾದದಾಸ್ (ಹಾರ್ಮೋನಿಯಂ), ಮತ್ತು ಶ್ರೀ ಗೋಪಾಲ್ ಗುಡಿಬಂಡಿ (ತಬಲಾ) ಸಾಥ್ ನೀಡಲಿದ್ದಾರೆ ಎಂದು ಶ್ರೀ ಗೊಗ್ಗಿ ಕೃಷ್ಣಾಚಾರ್ಯ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062