ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ

VK NEWS
By -
0

ಬೆಂಗಳೂರು: ಚಾಮರಾಜಪೇಟೆಯ ಸೀತಾಪತಿ ಅಗ್ರಹಾರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಆಗಸ್ಟ್ 20, ಮಂಗಳವಾರ ದಂದು ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ಸುಮಲತಾ ಮಂಜುನಾಥ್ ಮತ್ತು ಶ್ರೀಮತಿ ಐಶ್ವರ್ಯ ಶ್ರೀನಿಧಿ ಕುಲಕರ್ಣಿ ದಾಸವಾಣಿ ಕಾರ್ಯಕ್ರಮ ನಡೆಸಿಕೊಟ್ಟರು. 

ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಶ್ರೀ ಎಸ್. ಶಶಿಧರ್, ಮೃದಂಗ ವಾದನದಲ್ಲಿ ಶ್ರೀ ಶ್ರೀನಿವಾಸ್ ಅನಂತರಾಮಯ್ಯ ಸಾಥ್ ನೀಡಿದರು.

Post a Comment

0Comments

Post a Comment (0)