"ಹರಿದಾಸ ವೈಭವ"

VK NEWS
By -
0

ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 8, ಗುರುವಾರ ಸಂಜೆ 7-00 ಗಂಟೆಗೆ ಶ್ರೀಮತಿ ಪ್ರಜ್ಞಾ ರಾವ್ ಇವರಿಂದ  ಗಾಯನ, ಶ್ರೀ ಅಮಿತ್ ಶರ್ಮಾರಿಂದ ಕೀ-ಬೋರ್ಡ್, ಶ್ರೀ ಸರ್ವೋತ್ತಮರಿಂದ ತಬಲಾ ವಾದನ ಕಾರ್ಯಕ್ರಮ ಏರ್ಪಡಿಸಲಾಗಿದೆ.

 ಶ್ರೀ ಗೊಗ್ಗಿ ಕೃಷ್ಣಾಚಾರ್ ಅವರು ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062

Post a Comment

0Comments

Post a Comment (0)