ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂ ಸಂಘಟನೆಗಳಿಂದ ಶಾಂತಿಯುತ ಪ್ರತಿಭಟನೆ ಜಾಲಹಳ್ಳಿ ಕ್ರಾಸ್ ಮೆಟ್ರೋ ಸ್ಟೇಷನ್ ಬಳಿ ನಡೆಯಿತು.
ಪ್ರತಿಭಟನೆಯಲ್ಲಿ ಹಿಂದೂ ಮುಖಂಡರಾದ ಶ್ರೀಯುತ ಗುರುರಾಜ್, ಪ್ರಸನ್ನ, ನವೀನ್ ಶೆಟ್ಟಿ, ವಿಜಯಲಕ್ಷ್ಮಿ ಮತ್ತಿತರರು ಇದ್ದರು....
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಹಿಂದೂ ಸಂಘಟನೆಗಳಿಂದ ಶಾಂತಿಯುತ ಪ್ರತಿಭಟನೆ ಜಾಲಹಳ್ಳಿ ಕ್ರಾಸ್ ಮೆಟ್ರೋ ಸ್ಟೇಷನ್ ಬಳಿ ನಡೆಯಿತು.
ಪ್ರತಿಭಟನೆಯಲ್ಲಿ ಹಿಂದೂ ಮುಖಂಡರಾದ ಶ್ರೀಯುತ ಗುರುರಾಜ್, ಪ್ರಸನ್ನ, ನವೀನ್ ಶೆಟ್ಟಿ, ವಿಜಯಲಕ್ಷ್ಮಿ ಮತ್ತಿತರರು ಇದ್ದರು....