ಹರಿನಾಮ ಸಂಕೀರ್ತನೆ

VK NEWS
By -
0

 ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಸೆಪ್ಟೆಂಬರ್ 5, ಗುರುವಾರ ಸಂಜೆ 7-00ಕ್ಕೆ  ಶ್ರೀಮತಿ ಸೌಮ್ಯಾ ಸಂತೋಷ್ ಇವರಿಂದ "ಹರಿನಾಮ ಸಂಕೀರ್ತನೆ". 

ವಾದ್ಯ ಸಹಕಾರ : ಶ್ರೀ ಸುಬೋಧ ಎಂ. ಶ್ರೀವತ್ಸ (ಪಿಟೀಲು), ಶ್ರೀ ಕೆ.ಆರ್. ಸಂತೋಷ್ (ಮೃದಂಗ) ಸಾಥ್ ನೀಡಲಿದ್ದಾರೆ ಎಂದು ಶ್ರೀ ಗೊಗ್ಗಿ ಕೃಷ್ಣಾಚಾರ್ಯ ತಿಳಿಸಿದ್ದಾರೆ.


 ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062

Post a Comment

0Comments

Post a Comment (0)