ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಸೆಪ್ಟೆಂಬರ್ 5, ಗುರುವಾರ ಸಂಜೆ 7-00ಕ್ಕೆ ಶ್ರೀಮತಿ ಸೌಮ್ಯಾ ಸಂತೋಷ್ ಇವರಿಂದ "ಹರಿನಾಮ ಸಂಕೀರ್ತನೆ".
ವಾದ್ಯ ಸಹಕಾರ : ಶ್ರೀ ಸುಬೋಧ ಎಂ. ಶ್ರೀವತ್ಸ (ಪಿಟೀಲು), ಶ್ರೀ ಕೆ.ಆರ್. ಸಂತೋಷ್ (ಮೃದಂಗ) ಸಾಥ್ ನೀಡಲಿದ್ದಾರೆ ಎಂದು ಶ್ರೀ ಗೊಗ್ಗಿ ಕೃಷ್ಣಾಚಾರ್ಯ ತಿಳಿಸಿದ್ದಾರೆ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062