ಶ್ರೀ ಗುರು ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವದ ಅಂಗವಾಗಿ ಮಾರ್ಚ್ 6, ಗುರುವಾರ ಸಂಜೆ 6-45ಕ್ಕೆ ಶ್ರೀಮತಿ ಸುಷ್ಮಾ ಶ್ರೇಯಸ್ ಅವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ. ಕೀ-ಬೋರ್ಡ್ : ಶ್ರೀ ಅಮಿತ್ ಶರ್ಮಾ, ತಬಲಾ : ಶ್ರೀ ಸರ್ವೋತ್ತಮ
ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ,
11ನೇ ಮುಖ್ಯರಸ್ತೆ,6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-560021