ಬೆಂಗಳೂರು : ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಮಾರ್ಚ್ 20, ಗುರುವಾರ ಸಂಜೆ 5-30ಕ್ಕೆ "ಹರಿದಾಸ ಮಂಜರಿ". ಶ್ರೀಮತಿ ವೈಷ್ಣವಿ ಕೊಪ್ಪ ಅವರ ಗಾಯನಕ್ಕೆ ಶ್ರೀ ಮಧುಸೂದನ್ ಕೊಪ್ಪ (ತಬಲಾ), ಶ್ರೀ ಭರತ್ (ಹಾರ್ಮೋನಿಯಂ), ಶ್ರೀ ಹನುಮೇಶ್ ಆಚಾರ್ (ಕೊಳಲು), ಶ್ರೀ ವಿನೀತ್ ಜೋಶಿ (ತಾಳ) ಇವರುಗಳು ಸಾಥ್ ನೀಡಲಿದ್ದಾರೆ ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41