LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಂಧ್ರ: ಭಾರೀ ಇಳಿಕೆ ಕಂಡ ಮದ್ಯ ದರ

ಅಮರಾವತಿ: ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರವು ಇದೇ ಮೊದಲ ಬಾರಿ ಮದ್ಯದ ದರ ಇಳಿಸಿದ್ದು, ಪ್ರತಿ ಬಾಟಲ್‌ಗೆ 10 ರೂ.ಯಿಂದ 100 ರೂ.ವರೆಗೆ ಕಡಿತಗೊಳಿಸಿದೆ. ಈ ಮೂಲಕ ಆಂಧ್ರದಲ್ಲಿ ಮದ್ಯ ಗ್ರಾಹಕರಿಗೆ ಪ್ರತಿ ತಿಂಗಳು 116 ಕೋಟಿ ರೂ. ಉಳಿತಾಯ ಆಗಲಿದೆ.
ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಚಂದ್ರಬಾಬು ನಾಯ್ಡು, ಮದ್ಯ ನೀತಿಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಂಡು, ಕೈಗೆಟುಕುವ ದರದಲ್ಲಿ ಅದನ್ನು ಪೂರೈಕೆ ಮಾಡಿ. ಜೊತೆಗೆ ನಕಲಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಸೂಚಿಸಿದ್ದಾರೆ. ಈ ಹೊಸ ನೀತಿಯಿಂದ ರಾಜ್ಯದ ಆದಾಯ ಹೆಚ್ಚುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
ಅAತೆAiೆÃ, ರಾಷ್ಟಿçÃಯ ಮತ್ತು ಅಂತಾರಾಷ್ಟಿçÃಯ ಗುಣಮಟ್ಟದ ಬ್ರಾ÷್ಯಂಡ್‌ಗಳನ್ನು ಮಾತ್ರ ರಾಜ್ಯಕ್ಕೆ ಅನುಮತಿಸುವಂತೆ ಮತ್ತು ಸುಂಕ ಪಾವತಿಸದ, ಅಕ್ರಮ ಅಥವಾ ನಕಲಿ ಮದ್ಯದ ಮಾರಾಟವನ್ನು ನಿಷೇಧಿಸುವಂತೆ ಹಾಗೂ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವಂತೆ ತಿಳಿಸಿದ್ದಾರೆ.
ಇತ್ತ, ಕರ್ನಾಟಕ ರಾಜ್ಯದಲ್ಲಿ ಅಬಕಾರಿ ತೆರಿಗೆ ಸಂಗ್ರಹಕ್ಕೆ ಮದ್ಯದ ದರ ಏರಿಕೆ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಎಂದು ಮದ್ಯಪ್ರಿಯರ ಅನಿಸಿಕೆ.
ಆಂಧ್ರಪ್ರದೇಶದಲ್ಲಿ 30 ಬ್ರಾಂಡ್‌ಗಳ ಬೆಲೆಯು ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡಿನ ಬೆಲೆಗಿಂತ ಕಡಿಮೆಯೇ ಆಗಿದೆ.. ಪ್ರವಾಸಿ ತಾಣಗಳಲ್ಲಿ ದುರುಪಯೋಗವನ್ನು ತಡೆಗಟ್ಟಲು ಪರವಾನಗಿ ಇಲ್ಲದ ಕೂಡಲೇ ಅಂಗಡಿಗಳನ್ನು ನಿಷೇಧಿಸುವಂತೆ, ಡಿಜಿಟಲ್ ಪಾವತಿ, ಎಐ ಆಧಾರಿತ ಟ್ರಾ÷್ಯಕಿಂಗ್ ಜಾರಿಗೊಳಿಸಲು ನಿರ್ದೇಶನ ನೀಡಿದ್ದಾರೆ.

 

VK NEWS DIGITAL :

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ