LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬುಕರ್ ಪ್ರಶಸ್ತಿ ಪುರಸ್ಕೃತ ಬಾನುಮುಷ್ತಾಕ್ ರ  ಎದೆಯ ಹಣತೆ ನಾಟಕ ಹಾಸನದಲ್ಲಿ ಪ್ರದರ್ಶನ

ಹಾಸನ: ಅಂತಾರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರ ಎದೆಯ ಹಣತೆ ಕಥೆಯನ್ನು ಆಧರಿಸಿದ ನಾಟಕ ಪ್ರದರ್ಶನವನ್ನು ಜುಲೈ 11ರಂದು ಹಾಸನದ ಕಲಾಭವನದಲ್ಲಿ ಹಾಸನದ ರಂಗಸಿರಿ ಕಲಾ ತಂಡ ಆಯೋಜಿಸಿದೆ.

ನೀನಾಸಮ್ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲ ಡಾ.ಎಂ.ಗಣೇಶ್ ಹೆಗ್ಗೋಡು ನಿರ್ದೇಶನ ಮಾಡಿರುವ ಈ ನಾಟಕವನ್ನು ಹೆಗ್ಗೋಡಿನ ಸತ್ಯಶೋಧನ ರಂಗಸಮುದಾಯದ ನೇತೃತ್ವದಲ್ಲಿ ಜನಮನದಾಟ ರಂಗ ತಂಡ ಅಭಿನಯಿಸಲಿದೆ.

ನೂತನ ಜಿಲ್ಲಾಧಿಕಾರಿ ಲತಾಕುಮಾರಿ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ರಂಗಸಿರಿ ಗೌರವಾಧ್ಯಕ್ಷ ಶಿವಾನಂದ ತಗಡೂರು ಅವರು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರುಗಳಾದ ಕೆ.ಆರ್.ಮಂಜುನಾಥ್, ಬಿ.ಆರ್.ಉದಯ ಕುಮಾರ್, ರವಿ ನಾಕಲಗೂಡು, ಹಿರಿಯ ಪತ್ರಕರ್ತರಾದ ಜಿ.ಪ್ರಕಾಶ್, ವಿಜಯಕುಮಾರ್, ರಂಗಸಿರಿ ಕಾರ್ಯದರ್ಶಿ ಪಿ.ಶಾಡ್ರಾಕ್, ಸುರೇಶ್ ಇದ್ದರು
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ