LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ - ವಿಜಯೇಂದ್ರ

 

ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಬಿ.ಆರ್.ಪಾಟೀಲ್ ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚಲ್ಲಿದ್ದಾರೆ . ಬಡವರಿಗೆ ಮನೆಗಳನ್ನು ಕೊಡಬೇಕಿತ್ತು ಅಲ್ಲಿಯೂ ಸಹ ಭ್ರಷ್ಟಾಚಾರ ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ . ಹಿರಿಯ ನಾಯಕರಾದ ಬಿ.ಆರ್ ಪಾಟೀಲ್ ರವರನ್ನ ಆಡಳಿತ ಪಕ್ಷದ ನಾಯಕರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ .ಕರ್ನಾಟಕ ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರಿಗೆ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಹಿಂದೆ ಯಡಿಯೂರಪ್ಪನವರ ಸರ್ಕಾರ ಇದ್ದಾಗ ಅನೇಕ ಬಡವರಪರ ಯೋಜನೆ ನೀಡಿದ್ರು ಎಲ್ಲಾ ಯೋಜನೆ ಮರೆತಿದ್ದಾರೆ. ಭ್ರಷ್ಟಾಚಾರ ಭ್ರಷ್ಟಾಚಾರ ಭ್ರಷ್ಟಾಚಾರ ಬಿಟ್ರೆ ಈ ಸರ್ಕಾರದಲ್ಲಿ ಯಾವುದೇ ಯೋಜನೆ ಇಲ್ಲ . ಎಲ್ಲೊಒಂದು ಕಡೆ ಸ್ಟೇಟ್ ಸ್ಪಾನ್ಸರ್ ಕರೆಪ್ಷನ್ ರಾಜ್ಯ ಸರ್ಕಾರವೇ ಭ್ರಷ್ಟಾಚಾರಕ್ಕೆ ಉತ್ತೇಜನ ನೀಡುತ್ತಿದೆ . ಈ ಎಲ್ಲಾವನ್ನ ಬಿ.ಆರ್ ಪಾಟೀಲ್ ಹೇಳಿಕೆಯಿಂದ ಗೊತ್ತಾಗುತ್ತಿದೆ. ನಾವು ಕೂಡ ಬಿಜೆಪಿ ಪಕ್ಷ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಹೇಳಿದರು
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ