LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಆಗೋದು ಕಷ್ಟ ಇದೆ! ಆಪ್ತನಿಂದಲೇ ಶಾಕಿಂಗ್ ಹೇಳಿಕೆ

ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ವ್ಯಾಪಕ ಚರ್ಚೆ ಆಗುತ್ತಿದೆ, ಈ ನಡುವೆ ಡಿಸಿಎಂ ಡಿಕೆಶಿ ಖಂಡಿತವಾಗಿಯೂ ಸಿಎಂ ಆಗೋದು ವಾಸ್ತವವಾಗಿ ಕಷ್ಟವಿದೆ ಅಂತ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಹೇಳಿದ್ದಾರೆ,
ಮಾಧ್ಯಮಗಳ ಜತೆ ಮಾತನಾಡಿದ ಅವರು ಡಿಕೆಶಿ ನಂಗೆ ಅತ್ಯಾಪ್ತರು, ನನ್ನ ಹೇಳಿಕೆ ಅವರಿಗೆ ಬೇಸರ ತರಿಸಬಹುದು, ಆದ್ರೆ ಡಿಕೆಶಿ ಮುಖ್ಯಮಂತ್ರಿ ಆಗೋದು ಈ ಕಾಲಘಟ್ಟದಲ್ಲಿ ಕಷ್ಟ ಎಂದು ಹೇಳಿದರು,
ಹೈ ಕಮಾಂಡ್ ಅವರ ಮನವೊಲಿಸಬಹುದು, ಪಕ್ಷವನ್ನು ಸಂಘಟಿಸಿ ಮತ್ತೊಮ್ಮೆ ಅಧಿಕಾರಕ್ಕೆ ತೆಗೆದುಕೊಂಡು ಬನ್ನಿ ಎಂದು ಹೇಳಬಹುದು, ಒಂದು ವೇಳೆ ಅಧಿಕಾರಕ್ಕೆ ಬಂದ್ರೆ ಡಿಕೆಶಿಗೆ ಸಿಎಂ ಚಾನ್ಸ್ ಸಿಗಬಹುದು ಎಂದು ಲಿಂಗಪ್ಪ ಹೇಳಿದರು,
ಡಿಕೆಶಿ ಮುಂಚಿನಿಂದಲೂ ಜನರ ಮಧ್ಯೆ ಇಲ್ಲ, ನಾನು ಅವರಿಗೆ ಬಹಳಷ್ಟು ಸಲಹೆ ನೀಡಿದ್ದೇನೆ, ಕನಿಷ್ಠ ದಿನಕ್ಕೆ ಒಂದು ಗಂಟೆಯದರೂ ಜನರ ಜತೆ ಕಾಲ ಕಳೆಯಿರಿ ಎಂದು ಹೇಳಿದ್ದೇನೆ, ಒಬ್ಬರು ನಮಸ್ಕಾರ ಅಂದ್ರೆ ಅವರು ನಮಸ್ಕಾರ ಅನ್ನೋದಿಲ್ಲ, ಈ ವರ್ತನೆಯೇ ಅವರಿಗೆ ಮುಳ್ಳು, ಸಿಎಂ ಆಗದಿರಲು ಶಾಸಕರ ವಿಶ್ವಾಸಗಳಿಸದೇ ಇರೋದು ಕೂಡ ಪ್ರಮುಖ ಕಾರಣ ಎಂದು ಸಿಎಂ ಲಿಂಗಪ್ಪ ಹೇಳಿದರು,
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ