LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

39 ಲಕ್ಷ  ರೂ. ಮೌಲ್ಯದ ವಿದೇಶಿ ಮದ್ಯ ನಾಶ


 ಬೆಂಗಳೂರು ನಗರ ಜಿಲ್ಲೆ : ಅಬಕಾರಿ ಇಲಾಖೆಯ ಬೆಂಗಳೂರು ಉತ್ತರ ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಫಿರೋಜ್ ಖಾನ್ ಖಿಲ್ಲೇದಾರ್, ಬೆಂಗಳೂರು ನಗರ ಜಿಲ್ಲೆ-3 ಅಬಕಾರಿ ಉಪ ಆಯುಕ್ತರು ಡಾ.ಕೆ.ಎಸ್.ಮುರಳಿ, ಉಪವಿಭಾಗ-05 ಅಬಕಾರಿ ಉಪ ಅಧೀಕ್ಷಕರಾದ ಸಿ.ಲಕ್ಷ್ಮೀಶ, ಕಂದಾಯ, ಕೆ.ಎಸ್.ಬಿ.ಸಿ.ಎಲ್ ಹಾಗೂ ಇಲಾಖಾ ಅಧಿಕಾರಿಗಳ ಮತ್ತು ಸಿಬ್ಬಂದಿ  ವರ್ಗದವರ ಸಮಕ್ಷಮದಲ್ಲಿ ಜಪ್ತು ಪಡಿಸಿದ ಅಕ್ರಮ ವಿದೇಶಿ ಮದ್ಯವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿದ್ದು ಜೂನ್ 12 ರಂದು ಅಲೈಡ್ ಬ್ಲೆಂಡರ್ಸ್ ಮತ್ತು ಡಿಸ್ಟಿಲರೀಸ್ ಪರಾಂಗಣದಲ್ಲಿ ಒಟ್ಟು 516 ಬಾಟಲ್ ಗಳಲ್ಲಿ ಇದ್ದಂತಹ 516 ಲೀಟರ್ ವಿದೇಶಿ ಮದ್ಯವನ್ನು, ಸಿಗರೇಟ್  ಜಪ್ತು ಪಡಿಸಿದ ಖಾಲಿ ಬಾಟಲ್ ಗಳನ್ನು ನಾಶ ಪಡಿಸಲಾಯಿತು.



ನಾಶ ಪಡಿಸಿದ ವಸ್ತುಗಳ ಒಟ್ಟು ಮೌಲ್ಯ 39 ಲಕ್ಷ ರೂಗಳು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಅಂದಾಜು 30 ಲಕ್ಷ ನಷ್ಟ ಉಂಟಾಗುವುದನ್ನು ತಡೆಯಲಾಗಿದೆ.  ಇನ್ನೊಂದು ಪ್ರಕರಣದಲ್ಲಿ ಮಾನವನ ಸೇವನೆಗೆ ಯೋಗ್ಯವಲ್ಲದ 362.14 ಲೀಟರ್ ಮದ್ಯ, ವೈನ್ ಹಾಗೂ ಬಿಯರ್ ನ್ನು ನಾಶಪಡಿಸಲಾಗಯಿತು ಎಂದು ಬೆಂಗಳೂರು ನಗರ ಜಿಲ್ಲೆ-3 ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ