LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಧರ್ಮಸ್ಥಳದ ಯಾತ್ರೆ

ಬೆಂಗಳೂರು: ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಅಭಿಯಾನದ ಪ್ರಯುಕ್ತ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಮತ್ತು ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿ.ಕೆ. ರಾಮಮೂರ್ತಿ ಅವರ ನೇತೃತ್ವದಲ್ಲಿ 25.08.2025ರ ಸೋಮವಾರ ಬೆಳಿಗ್ಗೆ 6.00 ಗಂಟೆಗೆ ಜಯನಗರದ ಮೈಯಾಸ್ ಹೋಟೆಲ್ ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತದನಂತರ ಬೆಳಿಗ್ಗೆ 7:30 ಗಂಟೆಗೆ
ನೈಸ್ ರಸ್ತೆ ಬಳಿಯ ಪಿ.ಇ.ಎಸ್. ವಿಶ್ವವಿದ್ಯಾನಿಲಯದ ರಿಂಗ್ ರೋಡ್ ಹತ್ತಿರ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಮತ್ತು ಸಂಸದರಾದ ಶ್ರೀ ತೇಜಸ್ವಿ ಸೂರ್ಯ, ಶಾಸಕರಾದ ಶ್ರೀ ರವಿಸುಬ್ರಹ್ಮಣ್ಯ ಅವರು ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಧರ್ಮಸ್ಥಳದ ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ವಿಜಯನಗರ ವಿಧಾನಸಭಾ ಕ್ಷೇತ್ರದ ಮುಖಂಡರಾದ ಶ್ರೀ ರವೀಂದ್ರ, ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಮುಖಂಡರಾದ ಶ್ರೀ ಉಮೇಶ್ ಶೆಟ್ಟಿ, ಬಿಟಿಎಂ ವಿಧಾನಸಭಾ ಕ್ಷೇತ್ರದ ಮುಖಂಡರಾದ ಶ್ರೀ ಶ್ರೀಧರ್ ರೆಡ್ಡಿ ಮತ್ತು ಮುಖಂಡರುಗಳು
ಉಪಸ್ಥಿತರಿರಲಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ