LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಥಯಾತ್ರೆಯ ವೇಳೆ ಅಡ್ಡಾದಿಡ್ಡಿ ಓಡಿದ ಆನೆ-ಭಕ್ತರಿಗೆ ಗಾಯ

ಅಹಮಾದಾಬಾದ್: 148 ನೇ ಭಗವಾನ್ ಜಗನ್ಯಾಥದ ಮಹಾ ರಥಯಾತ್ರೆಯ ಸಮಯದಲ್ಲಿ ಆನೆಯೊಂದು ಭಕ್ತರನ್ನು ಅಟ್ಟಾಡಿಸಿಕೊಂಡು ಹೋಗಿದ್ದು, ಜನರ ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ,
ಇತಿಹಾಸ ಪ್ರಸಿದ್ಧ ಒಡಿಶಾಸ ಪುರಿ ಜಗನ್ನಾಥ ದೇಗುಲದ ಜಾತ್ರೆ ಇಂದಿನಿಂದ ಆರಂಭವಾಗಿದ್ದು, ಇದನ್ನು ನೋಡಲೆಂದು ದೇಶದಲ್ಲಿ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ, ಹೀಗೆ ಜಗನ್ನಾಥನ ರಥೋತ್ಸವದ ವೇಳೆ ಅವಘಡವೊಂದು ಸಂಭವಿಸಿದೆ,
ಬೆಳಗ್ಗೆ 10.15 ರ ವೇಳೆಗೆ ಜಗನ್ನಾತನ ರಥಯಾತ್ರೆ ಖದಿಯಾ ಪ್ರದೇಶದ ಮೂಲಕ ಹೋಗುತ್ತಿರುವಾಗ ಸಿಂಗಾರಗೊಂಡಿದ್ದ ಆನೆಯೊಂದು ಇದ್ದಕಿದ್ದಂತೆ ಅಡ್ಡಾದಿಡ್ಡಿ ಓಡಲು ಆರಂಭಿಸಿದೆ, ಇದನ್ನು ನೋಡಿದ ಉಳಿದ ಮತ್ತೆರಡು ಆನೆಗಳು ಅವುಗಳು ಕೂಡ ಓಡಿವೆ,
ಈ ಘಟನೆಯಲ್ಲಿ 9 ಭಕ್ತರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ, ಬಳಿಕ ಮಾವುತ ಆನೆಗಳನ್ನು ನಿಯಂತ್ರಣಕ್ಕೆ ತಂದಿದ್ದಾರೆ,
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ