LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಗಣೇಶನ ಲಡ್ಡು ರೂ.8 ಲಕ್ಷಕ್ಕೆ ಹರಾಜು!*



ಬೆಂಗಳೂರು.ಆ.31: ನಗರದ ನಾಗವಾರದಲ್ಲಿರುವ ಜನಪ್ರಿಯ ನವೋದಯ ಗೆಳೆಯರ ಬಳಗ (ರಿ) ವತಿಯಿಂದ ಆಯೋಜಿಸಲಾದ ಗಣೇಶೋತ್ಸವನ ಲಡ್ಡು ಪ್ರಸಾದ ಈ ಬಾರಿ ಬರೋಬ್ಬರಿ 8 ಲಕ್ಷ ರೂ.ಗೆ ಹರಾಜಾಗಿದೆ. ಈ ಲಡ್ಡು ಪ್ರಸಾದವನ್ನು ಮಾಯಣ್ಣ ಅವರ ಮೊಮ್ಮಗ ಎನ್.ಸಿ. ಪದ್ಮನಾಭ ಎನ್ನುವವರು ಖರೀದಿಸಿದ್ದಾರೆ.


ಭಾನುವಾರ ಗಣೇಶ ವಿಸರ್ಜನೆ ವೇಳೆ ನಡೆದ ಹರಾಜಿನಲ್ಲಿ ನಗರದ ಎನ್.ಸಿ. ಪದ್ಮನಾಭ ಅವರು ಖರೀದಿಸಿದರು. ಹಲವಾರು ಮಂದಿ ಈ ಹರಾಜಿನಲ್ಲಿ ಪಾಲ್ಗೊಂಡಿದ್ದರು. ಲಡ್ಡು ಖರೀದಿಸಿದವರನ್ನು ಗಣೇಶ ಮಂಡಳಿಯ ಪದಾಧಿಕಾರಿಗಳು ಸನ್ಮಾನಿಸಿದರು.


ವಿಸರ್ಜನೆ ಕಾರ್ಯಕ್ರಮದಲ್ಲಿ ಸಿನಿಮಾ ತಾರೆಯರಾದ ಐ‍ಶ್ವರ್ಯ ಸಿಂಧೂಗಿ, ಬುಲೆಟ್‌ ರಕ್ಷಕ್‌, ತನಿಶಾ ಕುಪ್ಪಂಡ ಸೇರಿದಂತೆ ಹಲವರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.


ನಾಗವಾರದಲ್ಲಿ ಕಳೆದ ಹಲವು ವರ್ಷಗಳಿಂದ ಈ ಹರಾಜು ಪ್ರಕ್ರಿಯೆ ನಡೆಯುತ್ತಿದೆ. ಈ ಭಾರಿ ವಿಶೇಷವಾಗಿ ಗಣೇಶನದ ಲಡ್ಡು 8 ಲಕ್ಷಕ್ಕೆ ಮಾರಾಟವಾಗಿದೆ ಜೊತೆಗೆ ಸಿನಿಮಾ ತಾರೆಯರು ವಿಸರ್ಜನೆಯಲ್ಲಿ ಪಾಲ್ಗೊಂಡಿದುದು ಹೆಚ್ಚು ವಿಶೇಷವಾಗಿತ್ತು





































































































Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ