LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸನದಲ್ಲಿ ಬೇಕರಿ ಸಂಘಗಳ ಐತಿಹಾಸಿಕ ಜಂಟಿ ಸಭೆ

ಹಾಸನ, : ಹಾಸನ ಜಿಲ್ಲೆ ಬೇಕರಿ ಮಾಲೀಕರ ಸಂಘದ ಆತಿಥ್ಯದಲ್ಲಿ, ಉಡುಪಿ ಬೇಕರಿ ಮತ್ತು ಖಾದ್ಯ ತಯಾರಿಕ ಸಂಘ ಹಾಗೂ ಕರ್ನಾಟಕ ಬೇಕರಿ ಅಂಡ್ ಸ್ವೀಟ್ಸ್ ಅಸೋಸಿಯೇಷನ್ ಮೊದಲ ಬಾರಿಗೆ ಒಂದಾಗಿ ಜಂಟಿ ಸಭೆಯನ್ನು ನಿನ್ನೆ 26-04-2026 ರಂದು ನಗರದ ತನ್ವಿ ತ್ರಿಷಾ ಪಾರ್ಟಿ ಹಾಲ್‌ನಲ್ಲಿ ನಡೆಸಿದವು.

ಸಭೆಗೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಬೇಕರಿ ಉದ್ಯಮದ ಏಳಿಗೆ, ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರ, ಕಚ್ಚಾ ವಸ್ತುಗಳ ದರ ಏರಿಕೆ ಮತ್ತು ಸದಸ್ಯರ ನಡುವೆ ಪರಸ್ಪರ ಸಹಕಾರದ ಬಗ್ಗೆ ಫಲಪ್ರದ ಚರ್ಚೆ ನಡೆಯಿತು.

ಮೂರು ಸಂಘಗಳು ಒಂದಾಗಿ ಕೆಲಸ ಮಾಡುವ ನಿರ್ಧಾರ ಕೈಗೊಳ್ಳಲಾಯಿತು. ಈ ಒಗ್ಗಟ್ಟು ಮುಂದಿನ ದಿನಗಳಲ್ಲಿ ಉದ್ಯಮಕ್ಕೆ ಹೊಸ ದಿಕ್ಕು ನೀಡಲಿದೆ ಎಂದು ಸದಸ್ಯರು ಅಭಿಪ್ರಾಯಪಟ್ಟರು.

ಕಾರ್ಯಕ್ರಮವನ್ನು ಹಾಸನ ಜಿಲ್ಲೆ ಬೇಕರಿ ಮಾಲೀಕರ ಸಂಘದ ಪದಾಧಿಕಾರಿಗಳು ಅಚ್ಚುಕಟ್ಟಾಗಿ ಆಯೋಜಿಸಿದ್ದರು. ಮೂರು ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೂರಾರು ಸದಸ್ಯರು ಭಾಗವಹಿಸಿದ್ದರು.
---
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ