LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಠ ಸೇರಿಕೊಂಡು ಆಮೇಲೆ ಜ್ಯೋತಿಷ್ಯ ಹೇಳಲಿ-ಸವದಿ ಲೇವಡಿ

ಬೆಂಗಳೂರು: ಮುಂದಿನ ದಸರಾ ಹಬ್ಬದ ಒಳಗೆ ರಾಜ್ಯದ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ನೀಡಿದ್ದ ಹೇಳಿಕೆಗೆ ಶಾಸಕ ಲಕ್ಷ್ಮಣ ಸವದಿ ಟಾಂಗ್ ನೀಡಿದ್ದಾರೆ,
ಅಶೋಕ್ ಅವರು ನಮ್ಮ ಬಬಲಾದಿ ಮಠಕ್ಕೆ ಬಂದು ಒಂದು ತಿಂಗಳು ಇದ್ದು, ಸಾಧನೆ ಮಾಡಿ ಬಳಿಕ ಜ್ಯೋತಿಷ್ಯ ಹೇಳಲಿ ಎಂದು ಅವರು ಟಾಂಗ್ ನೀಡಿದ್ದಾರೆ,
ಅಶೋಕ್ ಅವರು ನನ್ನ ಆತ್ಮೀಯರಾಗಿದ್ದಾರೆ, ರಾಜಕೀಯವಾಗಿ ನನಗಿಂತ ಹಿರಿಯರೂ ಆಗಿದ್ದಾರೆ, ಅದರೂ ಅವರು ಜ್ಯೋತಿಷ್ಯ ಹೇಳುವುದನ್ನೇ ವೃತ್ತಿಯಾಗಿಸಿಕೊಳ್ಳಬೇಕು ಎಂದಿದ್ದಾರೆ, ಬಬಲಾದಿ ಮಠಕ್ಕೆ ಸೇರಿಸುವ ಜವಾಬ್ದಾರಿ ನನ್ನದು ಎಂದು ಲಕ್ಷ್ಮಣ್ ಸವದಿ ಹೇಳಿದರು,
ದೋಷಿಗಾರ ಎಂದುಕೊಂಡು ಹಾಸಿಗ್ಯಾಗ ಸತ್ತ ಎಂದು ನಮ್ಮ ಕಡೆ ಒಂದು ಗಾದೆಯಿದೆ, ಇದೇ ರೀತಿ ಆರ್ ಅಶೋಕ್ ತಮ್ಮ ರಾಜಕೀಯ ಭವಿಷ್ಯ ಹೇಳುವುದನ್ನು ಮಠಕ್ಕೆ ಬಂದು ಸಾಧನೆ ಮಾಡಿ ಕಲಿಯಲಿ ಎಂದು ಸವದಿ ಟಾಂಗ್ ನೀಡಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ