LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಗರ ಪೊಲೀಸ್ ಇಲಾಖೆಯಲ್ಲಿ ಯೋಗಕ್ಷೇಮ ಅಧಿಕಾರಿಗಳು/ಸಮಾಲೋಚಕರ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ.ಸೀಮಾಂತ್‍ಕುಮಾರ್ ಸಿಂಗ್, ಐಪಿಎಸ್ ರವರ ನಿರ್ದೇಶನದಂತೆ ಹಾಗೂ ಬೆಂಗಳೂರು ನಗರದ ಎಲ್ಲಾ ಘಟಕಗಳ ಉಪ ಪೊಲೀಸ್ ಆಯುಕ್ತರ ಸಹಕಾರ ಹಾಗೂ ಮಾರ್ಗದರ್ಶನದಲ್ಲಿ ಬೆಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಕಾನೂನು ಸುವ್ಯವಸ್ಥೆ, ಸಂಚಾರ, ಶಸಸ್ತ್ರ ಮೀಸಲು ಪಡೆ ಮತ್ತು ಸಿ.ಇ.ಎನ್ ಕ್ರೈಂ ಘಟಕಗಳು/ಉಪ ಘಟಕಗಳು/ಠಾಣೆಗಳಲ್ಲಿ ಸಮಾಲೋಚಕರು/ಯೋಗಕ್ಷೇಮ ಅಧಿಕಾರಿಗಳು ಕಳೆದ ಒಂದು ವಾರದಲ್ಲಿ ಹಮ್ಮಿಕೊಂಡ ವಿವಿಧ ವಿಷಯಗಳ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮಗಳಾದ ಜೀವನ ಶೈಲಿ ನಿರ್ವಹಣೆ, ಒತ್ತಡ ನಿರ್ವಹಣೆ, ಮೊಬೈಲ್ ವ್ಯಸನ ತಡೆಗಟ್ಟುವಿಕೆ, ಆತ್ಮಹತ್ಯೆ ತಡೆಗಟ್ಟುವಿಕೆ, ಸಾಮಾನ್ಯ ಮಾನಸಿಕ ಆರೋಗ್ಯ ಸಮಸ್ಯೆಗಳು ಮತ್ತು ಪೊಲೀಸ್ ಹಾಗೂ ಕುಟುಂಬಸ್ಥರಿಗೆ ವೈಯಕ್ತಿಕ ಮತ್ತು ಕೌಟುಂಬಿಕ ಆಪ್ತ ಸಮಾಲೋಚನೆ ನಡೆಸಿದ ವಿವರಗಳು ಕೋಷ್ಠಕದಲ್ಲಿ ನಮೂದಿಸಲಾಗಿದೆ.



VK DIGITAL NEWS:

ಧರ್ಮಸ್ಥಳ ಪ್ರಕರಣ: ಮೃತದೇಹಗಳನ್ನು ಹೂತಿಟ್ಟ ಜಾಗ ತೋರಿಸಿದ ಸಾಕ್ಷಿ ದೂರುದಾರ

 

 

 

 

 

 

 
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ