LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ. ಜಾತಿಯ ಸಮಗ್ರ ಸಮೀಕ್ಷೆಯ ಕುರಿತು ಪರಿಶೀಲನೆ ನಡೆಸಿದ ಸಚಿವ ಮುನಿಯಪ್ಪ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಇಂದು ಯಲಹಂಕ ತಾಲ್ಲೂಕಿನ ಪ್ರಮುಖ ಬಡಾವಣೆ ಹಾಗೂ ಗ್ರಾಮಗಳಿಗೆ ಭೇಟಿ ನೀಡಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆಯ ಕುರಿತು ಪರಿಶೀಲನೆ ನಡೆಸಿದರು.



ನ್ಯಾಯಮೂರ್ತಿ ನಾಗಮೋಹನದಾಸ್ ರವರ ಏಕಸದಸ್ಯ ಆಯೋಗದ ನಿರ್ದೇಶನದಂತೆ ಸರ್ಕಾರವು ನಿರ್ದಿಷ್ಟ ದತ್ತಾಂಶಗಳ ಸಂಗ್ರಹಣೆಗಾಗಿ ಪರಿಶಿಷ್ಟ ಜಾತಿಯ 101 ಜಾತಿಗಳ ಮೂಲಜಾತಿಗಳನ್ನು ಮೇ 6 ರಿಂದ ಸಮೀಕ್ಷೆ ನಡೆಸುತ್ತಿದ್ದು ಜೂನ್ 30ಕ್ಕೆ ಅಂತ್ಯಗೊಳ್ಳಲಿದೆ. ಈ ಸಂಬಂಧ ಇಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಖುದ್ದಾಗಿ ಯಲಹಂಕ ತಾಲ್ಲೂಕಿನ ಅರಕೆರೆ ಬಡಾವಣೆ, ಸುರದೇನಪುರ, ಎಂ.ಎಸ್ ಪಾಳ್ಯ, ಬೆಟ್ಟಹಳ್ಳಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮೂಲ ಜಾತಿಗಳನ್ನು ನಮೂದಿಸಲು ನಾಗರಿಕರಿಗೆ ಮನವಿ ಮಾಡಿದರು.

ಎಲ್ಲಾ ಪರಿಶಿಷ್ಟ ಜಾತಿಯ 101 ಸಮುದಾಯದವರು ತಪ್ಪದೇ ಮೂಲ ಜಾತಿಯನ್ನು ನಮೂದಿಸುವ ಮೂಲಕ ಅವಕಾಶಗಳಿಂದ ವಂಚಿತರಾಗದಿರಲು ಮನವಿ ಮಾಡಿದರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ