LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ವ್ಯಾಸರಾಜ ಮಠದಲ್ಲಿ ಸಾಧಕೋತ್ತಮರಿಗೆ ‘ಮಧ್ವ ವಿಜಯ’ ಪ್ರಶಸ್ತಿ ಪ್ರದಾನ

ಗಾಂಧಿ ಬಜಾರ್ ಶ್ರೀ ವ್ಯಾಸರಾಜ ಮಠದಲ್ಲಿ (Vyasaraya Mutt)
ಸಾಧಕೋತ್ತಮರಿಗೆ ೫ನೇ ವರ್ಷದ ‘ಮಧ್ವ ವಿಜಯ’ (Madhwa Vijaya) ಪ್ರಶಸ್ತಿ ಪ್ರದಾನ
ಆಯೋಜನೆ : ವಿಶ್ವ ಮಧ್ವಮತ ವೆಲ್‌ಫೇರ್ ಅಸೋಸಿಯೇಷನ್ (world madhva Matha Welfare Association)

ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ ಬೆಂಗಳೂರು ಗಾಂಧಿ ಬಜಾರ್ ಶ್ರೀ ವ್ಯಾಸರಾಜ ಮಠದÀಲ್ಲಿ ೫ನೇ ವರ್ಷದ ‘ಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಶ್ವ ಮಧ್ವಮತ ವೆಲ್‌ಫೇರ್ ಅಸೋಸಿಯೇಷನ್ ಆಯೋಜಿಸಿತ್ತು.

ಸಭಾ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಕೋಲಾರ ಜಿಲ್ಲೆ ತಂಬಿಹಳ್ಳಿ ಶ್ರೀ ಮಾಧವತೀರ್ಥ ಮಠದ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಶ್ರೀಪಾದರು ವಹಿಸಿ ಧರ್ಮಶಾಸ್ತç ಅಧ್ಯಯನಕ್ಕಾಗಿ ಅನೇಕಲ್‌ನ ಕೆ.ವಿ. ಲಕ್ಷಿö್ಮÃನಾರಾಯಣಾಚಾರ್ಯ ,ಲೆಕ್ಕ ಪರಿಶೋಧಕ ಸಿಎ ಸಿ. ಆರ್. ಮುರಳಿ , ವಿದ್ವಾನ್ ಶ್ರೀನಿಧಿ ಆಚಾರ್ಯ ಉತ್ತನೂರು ಮತ್ತು ವಿದ್ವಾನ್ ಸುಘೋಷಾಚಾರ್ಯ ರವರುಗಳಿಗೆ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು,
ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಮುಖ್ಯಅತಿಥಿಗಳಾಗಿ ಮಾತನಾಡುತ್ತ ಆಧುನಿಕ ಜೀವನದಲ್ಲಿ ಮಧ್ವಸಿದ್ಧಾಂತದ ಪ್ರಸ್ತುತತೆ ,ಕನ್ನಡನಾಡಿನ ಹೆಮ್ಮೆಯ ಆಚಾರ್ಯರಾದ ವಿಶ್ವಗುರು ಮಧ್ವಾಚಾರ್ಯರ ಸಂದೇಶದ ಪ್ರಸಾರ ತನ್ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕೈಂರ‍್ಯ ಮಾಡುತ್ತಿರುವ ವಿಎಂಡ್ಲೂö್ಯಎ ಕರ‍್ಯ ಅಭಿನಂದನೀಯ ಎಂದು ತಿಳಿಸಿದರು.
ಶ್ರೀಮಧ್ವ ಜಯಂತಿಯ ಪರ್ವಕಾಲದಲ್ಲಿ ಬಸವನಗುಡಿ ನವಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಗಾಂಧಿ ಬಜಾರ್ ಸೋಸಲೇ ವ್ಯಾಸರಾಜ ಮಠದವರೆಗೆ ಬೃಹತ್ ಶೋಭಾಯಾತ್ರೆ ನಡೆಯಿತು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಡಾ.ಜಿ.ನಾಗೇಂದ್ರ ರವರ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ , ವಿಎಂಡ್ಲೂö್ಯಎ ಸಂಸ್ಥಾಪಕ ಅಧ್ಯಕ್ಷ ಬಿ.ಕೆ.ವೆಂಕೋಬ ರಾವ್ ,ರಾಷ್ಟಿçÃಯ ಅಧ್ಯಕ್ಷ , ರಾಘವೇಂದ್ರ ಪ್ರಸಾದ್ ಕೋಟಿ ಮತ್ತು ರಾಜ್ಯಾಧ್ಯಕ್ಷ ಶ್ರೀನಿವಾಸ ಜೋಷಿ ಮೊದಲಾದವರು ವೇದಿಕೆಯಲ್ಲಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ