LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಡಪ್ರಭು ಕೆಂಪೇಗೌಡ-2025 ಉತ್ತಮ ನೌಕರ ಪ್ರಶಸ್ತಿ ಸಾಯಿಶಂಕರ್ ಆಯ್ಕೆ

ನಾಡಪ್ರಭು ಕೆಂಪೇಗೌಡ ದಿನಾಚರಣೆ ಪ್ರಯುಕ್ತ ಬಿಬಿಎಂಪಿ ವತಿಯಿಂದ ಉತ್ತಮ ನೌಕರ ನಾಡಪ್ರಭು ಕೆಂಪಪೇಗೌಡ ಪ್ರಶಸ್ತಿ-2025ರ ಸಾಲಿನಲ್ಲಿ ಬಿಬಿಎಂಪಿ ಕಂದಾಯ ಮೌಲ್ಯಮಾಪಕರಾದ ಸಾಯಿಶಂಕರ್ ರವರಿಗೆ ಲಭಿಸಿದೆ.

ಸಾಯಿಶಂಕರ್ ರವರು ಕಳೆದ ಮೂವತ್ತು ಹೆಚ್ಚು ವರ್ಷಗಳಿಂದ ಬಿಬಿಎಂಪಿ ಕಂದಾಯ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬಿಬಿಎಂಪಿ ಕನ್ನಡ ನೌಕರರ ಸಂಘದ ಅಧ್ಯಕ್ಷರಾಗಿ ಮತ್ತು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘ ಹಾಗೂ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಪರಿಷತ್ ನಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರ ಜೊತೆಯಲ್ಲಿ ಸಂಘಟನೆ, ಹೋರಾಟಗಳಲ್ಲಿ ಸಾಯಿಶಂಕರ್ ಸದಾ ಜೊತೆಯಲ್ಲಿ ಅಪ್ತ ಮಿತ್ರರಂತೆ ನಿಂತಿದ್ದಾರೆ.

ಅಪಾರ ದೈವ ಭಕ್ತ ಸಾಯಿಶಂಕರ್ ರವರು ಬಿಬಿಎಂಪಿ ಕೇಂದ್ರ ಕಛೇರಿ ನೌಕರರ ಭವನ ಎದುರು ಇರುವ ಆಂಜನೇಯ, ಗಣೇಶ ದೇವರುಗಳಿಗೆ ನಿತ್ಯಾ ಅಭಿಷೇಕ, ಪೂಜೆ ಮಾಡಿ ನಂತರ ಬಿಬಿಎಂಪಿ ಕರ್ತವ್ಯಕ್ಕೆ ತೆರಳುತ್ತಾರೆ.

2025ನೇ ಸಾಲಿನಲ್ಲಿ ನಾಡಪ್ರಭು ಕೆಂಪೇಗೌಡ ಉತ್ತಮ ನೌಕರ ಪ್ರಶಸ್ತಿ ಲಭಿಸಿರುವುದಕ್ಕೆ ಸಂಘವು ಹೃತ್ವೂರ್ವಕವಾಗಿ ಅಭನಂದಿಸುತ್ತಿದೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ