LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ ಬುಕಿಂಗ್ ನಂಬಿದವರಿಗೆ ನಾಮ!

ರಾಯಚೂರು: ದೇವರ ಹೆಸರಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದೆ, ಹಣದಾಹಕ್ಕೆ ಕಿಡಿಗೇಡಿಗಳು ಅಮಾಯಕ ಭಕ್ತರನ್ನೇ ಟಾರ್ಗೆಟ್ ಮಾಡಲಾಗುತ್ತಿದೆ,
ಗುರುರಾಯ ಸನ್ನಿಧಿ ಮಂತ್ರಾಲಯದಲ್ಲಿ ಓರ್ವ ಭಕ್ತರಿಗೆ ಕಿಡಿಗೇಡಿಗಳು ವಂಚಿಸಿರುವ ಸಂಗತಿಯೊಂದು ಬೆಳಕಿಗೆ ಬಂದಿದೆ, ಮಂತ್ರಾಲಯ ಮಠದ ವಿಜಯೇಂದ್ರ ವಸತಿ ಗೃಹದ ಹೆಸರಿನಲ್ಲಿ ಅನ್‍ಲೈನ್ ಬುಕಿಂಗ್ ಮೂಲಕ ಮುಂಗಡವಾಗಿ ಎರಡು ಸಾವಿರ ರೂ ಪಡೆದು ವಂಚಿಸಲಾಗಿದೆ,
ಹಾಸನ ಜಿಲ್ಲೆಯ ಅರಸೀಕೆರೆ ಮೂಲದ ಅಕ್ಷಿತಾ ಎಂಬುವರಿಗೆ ಅನ್ ಲೈನ್ ಬುಕ್ಕಿಂಗ್ ಹೆಸರಲ್ಲಿ ಮುಂಗಡವಾಗಿ 2000 ರೂ ಜಮೆ ಮಾಡಿಸಿಕೊಂಡು ಬಳಿಕ ಪ್ರತಿಕ್ರಿಯೆ ನೀಡಿದ ವಂಚಿಸಲಾಗಿದೆ,
ಘಟನೆ ಬಗ್ಗೆ ಆಡಳಿತ ಮಂಡಳಿ ಕಳವಳ ವ್ಯಕ್ತ ಪಡಿಸಿದೆ, ಮಂತ್ರಾಲಯಕ್ಕೆ ಕೊಠಡಿಗಳು ಅಥವಾ ಸೇವೆಗಳನ್ನು ಕಾಯ್ದಿರಿಸಲು ಮತ್ತು ದೇಣಿಗೆ ಸಂಗ್ರಹಿಸಲು ಯಾವುದೇ ವ್ಯಕ್ತಿ ಏಜೆನ್ಸಿಗೆ ಅಧಿಕಾರ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದೆ, ಶ್ರೀ ಮಠದ ಪ್ರತಿ ವಸತಿ ಗೃಹಗಳ ಬುಕ್ಕಿಂಗ್ ಗೆ ww.srsmata.org ಮೂಲಕ ಮಾತ್ರ ಬುಕ್ಕಿಂಗ್ ಮಾಡಿಕೊಳ್ಳುವಂತೆ ಭಕ್ತರಿಗೆ ಸಲಹೆ ನೀಡಿದೆ,
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ