LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೆಎಸ್‍ಆರ್‍ಟಿಸಿ (KSRTC) ಯಿಂದ ಕೋಲಾರ ಜಿಲ್ಲೆಗೆ ಪ್ಯಾಕೇಜ್ ಪ್ರವಾಸ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು-ಚಿಕ್ಕತಿರುಪತಿ-ಕೋಟಿಲಿಂಗೇಶ್ವರ-ಬಂಗಾರು ತಿರುಪತಿ-ಆವಣಿ-ಮುಳಬಾಗಿಲು-ಕುರುಡುಮಲೆ-ಕೋಲಾರ ಮಾರ್ಗದಲ್ಲಿ ಅಶ್ವಮೇಧ ಕ್ಲಾಸಿಕ್ ಸಾರಿಗೆಯನ್ನು ವಾರಾಂತ್ಯದ ಶನಿವಾರ ಮತ್ತು ಭಾನುವಾರ ದಿನಗಳಲ್ಲಿ ಪ್ಯಾಕೇಜ್ ಪ್ರವಾಸ ಪ್ರಾರಂಭಿಸಲಾಗಿದೆ.

ಈ ಪ್ರವಾಸವನ್ನು 2025ನೇ ಜೂನ್ 28 ರಿಂದ ಬೆಳಿಗ್ಗೆ 6.30ಕ್ಕೆ ಪ್ರಾರಂಭಿಸಲಾಗುತ್ತದೆ. ಪ್ರವೇಶ ಶುಲ್ಕ, ಉಪಹಾರ, ಮಧ್ಯಾಹ್ನ / ರಾತ್ರಿ ಊಟವನ್ನು ಹೊರತುಪಡಿಸಿ, ಪ್ರಯಾಣಿಕರ ಅಶ್ವಮೇಧ ಕ್ಲಾಸಿಕ್ ಸಾರಿಗೆ ಪ್ರಯಾಣ ವಯಸ್ಕರರಿಗೆ 600/- (ಮುಂಗಡ ಬುಕಿಂಗ್ ಸೇರಿ), 6 ರಿಂದ 12 ವರ್ಷದೊಳಗಿನ ಮಕ್ಕಳಿಗೆ 450/- (ಮುಂಗಡ ಬುಕಿಂಗ್ ಸೇರಿ) ದರ ನಿಗಧಿಪಡಿಸಿದೆ.

ಸಾರ್ವಜನಿಕ ಪ್ರಯಾಣಿಕರು ಪ್ಯಾಕೇಜ್ ಟೂರ್ ಸಾರಿಗೆ ಸೌಲಭ್ಯಕ್ಕಾಗಿ ಟಿಕೇಟ್ ಪಡೆಯಲು ವೆಬ್ ಸೈಟ್:  www.ksrtc.in & amp; www.ksrtc.karnataka.gov.in  ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-26252625 / 7760990100 / 7760990560 / 7760990287 ಸಂಪರ್ಕಿಸಬಹುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ