LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯೂಯಾರ್ಕ್ ನಲ್ಲಿ ಫೋಲ್ಡಬಲ್ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಲಿರುವ ಸ್ಯಾಮ್‌ಸಂಗ್ - SAMSUNG

2025: ಕಳೆದ ಹಲವು ವರ್ಷಗಳಿಂದ ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಜನರಿಗೆ ನಿಜವಾಗಿಯೂ ಏನು ಬೇಕು ಎಂಬುದರ ಕಡೆಗೆ ಗಮನ ಹರಿಸಿ ತನ್ನ ಸಾಧನಗಳನ್ನು ವಿನ್ಯಾಸಗೊಳಿಸಿದೆ. ಉದಾಹರಣೆಗೆ ಉತ್ತಮ ಕಾರ್ಯಕ್ಷಮತೆ, ತೀಕ್ಷ್ಣವಾದ ಕ್ಯಾಮೆರಾಗಳು ಮತ್ತು ಕನೆಕ್ಟ್ ಆಗಿರಲು ಸ್ಮಾರ್ಟ್ ವಿಧಾನಗಳು ಮುಂತಾದ ಸೌಲಭ್ಯಗಳನ್ನು ಒದಗಿಸಿದೆ. ವಿಶೇಷವಾಗಿ ಗ್ಯಾಲಕ್ಸಿ ಎಐ ಒದಗಿಸಿದ್ದು, ಇದು ಸಾಧನಗಳು ಜೀವನ ಹೇಗೆ ಮಾಡಬಲ್ಲವು ಎಂಬುದನ್ನು ತೋರಿಸಿ ಕೊಟ್ಟಿದೆ.


ಎಐ ವೇಗವಾಗಿ ಹೊಸ ಯೂಸರ್ ಇಂಟರ್‌ಫೇಸ್ ಆಗುತ್ತಿರುವಂತೆ, ಇದು ನಾವು ತಂತ್ರಜ್ಞಾನದೊಂದಿಗೆ ಹೊಂದಿರುವ ಸಂಬಂಧವನ್ನು ಮರುವ್ಯಾಖ್ಯಾನಿಸುತ್ತಿದೆ. ಸ್ಮಾರ್ಟ್ ಫೋನ್ ಗಳು ಇನ್ನು ಮುಂದೆ ಕೇವಲ ಆಪ್‌ಗಳು ಮತ್ತು ಉಪಕರಣಗಳ ಸಂಗ್ರಹವಲ್ಲ, ಬದಲಿಗೆ ಬಳಕೆದಾರರ ಉದ್ದೇಶವನ್ನು ಅರ್ಥಮಾಡಿಕೊಂಡು ತಕ್ಷಣ ಪ್ರತಿಕ್ರಿಯಿಸುವ ಸ್ಮಾರ್ಟ್ ಅಸಿಸ್ಟೆಂಟ್ ಆಗಿ ವಿಕಸನಗೊಳ್ಳುತ್ತಿದೆ. ಈ ರೂಪಾಂತರವು ನಮ್ಮನ್ನು ಪ್ರತಿಕ್ರಿಯೆಯಿಂದ ನಿರೀಕ್ಷೆ ಕಡೆಗೆ ಕರೆದುಕೊಂಡು ಹೋಗುತ್ತದೆ.


ಮುಂದಿನ ತಲೆಮಾರಿನ ಗ್ಯಾಲಕ್ಸಿ ಸಾಧನಗಳನ್ನು ಹೊಸ ಎಐ-ಚಾಲಿತ  ಇಂಟರ್‌ಫೇಸ್ ಮೂಲಕ ಮರುವಿನ್ಯಾಸಗೊಳಿಸಲಾಗುತ್ತಿದೆ, ಇದಕ್ಕೆ ತಮ್ಮ ಪೂರ್ಣ ಸಾಮರ್ಥ್ಯವನ್ನು ಬಳಕೆ ಮಾಡಲು ವಿನ್ಯಾಸಗೊಳಿಸಲಾದ ಅತ್ಯುನ್ನತ ಹಾರ್ಡ್‌ವೇರ್‌ನ ಬೆಂಬಲವಿದೆ. ಈ ಭವಿಷ್ಯದ ಉತ್ಪನ್ನವು ಶೀಘ್ರವೇ ಹೊರ ಬರಲಿದೆ, ಮತ್ತು ಗ್ಯಾಲಕ್ಸಿ ಎಐ ಮತ್ತು ಸ್ಯಾಮ್‌ಸಂಗ್‌ನ ಕರಕುಶಲತೆಯ ಅತ್ಯುತ್ತಮ ಉತ್ಪನ್ನ  ಶೀಘ್ರದಲ್ಲೇ ರಿವೀಲ್ ಆಗಲಿದೆ.


ಜುಲೈ 9ರಂದು, ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್, ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಫೋಲ್ಡಬಲ್ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಲಿದೆ.


Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ