LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸೋನಲ್- ಪೂರ್ವಿಕಾ ರಂಗಾಭಿವಂದನೆ  

ಬೆಂಗಳೂರಿನ ಮಲ್ಲೇಶ್ವರಂನ ಸೇವಾ ಸದನದಲ್ಲಿ ದಿನಾಂಕ ೨೮-೬-೨೦೨೫ ರಂದು ಸಂಜೆ ೫: ೩೦ಕ್ಕೆ ಕುಮಾರಿ. ಸೋನಲ್ ಮತ್ತು ಕುಮಾರಿ. ಪೂರ್ವಿಕಾ ರಂಗಾಭಿವಂದನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ನೃತ್ಯೋಮ ಅಕಾಡೆಮಿಯ ನಿರ್ದೇಶಕರಾದ ಗುರು ಶ್ರೀಮತಿ ರಾಧಿಕ ಎಂ.ಕೆಸ್ವಾಮಿ ಅವರ ವಿದ್ಯಾರ್ಥಿಗಳು  ನೃತ್ಯ ಪ್ರದರ್ಶನ ನೀಡುತ್ತಿದ್ದಾರೆ, ಎಲ್ಲರಿಗೂ ಸ್ವಾಗತ.



ಈ ಶುಭ ಸಮಾರಂಭವು ಈ ಕೆಳಗಿನ ಗಣ್ಯರ ಉಪಸ್ಥಿತಿಯಿಂದ ಅಲಂಕರಿಸಲ್ಪಡುತ್ತದೆ:


01) ಶ್ರೀ ಎಸ್.ಎ.ಚಿನ್ನೇ ಗೌಡರು. (ಚಲನ ಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರು)
02) ಶ್ರೀ ಎಸ್. ಎ. ಗೋವಿಂದ್ ರಾಜ್. (ಸಿನಿಮಾ ನಿರ್ಮಾಪಕರು)
03) ಶ್ರೀಮತಿ ಲಕ್ಷ್ಮೀ ಗೋವಿಂದ್ ರಾಜ್ (ಡಾ. ರಾಜಕುಮರ್ ರವರ ಮಗಳು)


04)  ಶ್ರೀಮತಿ ಶುಭಾ ಧನಂಜಯ (ಕರ್ನಾಟಕ ನೃತ್ಯ ಸಂಗೀತ ಅಕಾಡೆಮಿಯ ಅಧ್ಯಕ್ಷರು)


05) ಶ್ರೀಮತಿ ಲಲಿತಾ ದ್ವಜನ್ (ಲಲಿತ ಕಲಾ ಸಂಘದ ನಿರ್ದೇಶಕರು)
06) ಶ್ರೀ ಷಣ್ಮುಖ ಗೋವಿಂದ್ ರಾಜ್. ನಾಯಕ ನಟ ಡಾ. ರಾಜ್ ಕುಮಾರ್ ರವರ ಮೊಮ್ಮಗ


ALL ARE WELCOME



ರಾಧಿಕಾ ಎಂ ಕೆ ಸ್ವಾಮಿ 


ನೃತ್ಯೋಮ ಅಕಾಡೆಮಿ ನಿರ್ದೇಶಕಿ.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ