LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಟೆ ಶ್ರೀ ಜಲಕಂಠೇಶ್ವರ ದೇವಾಲಯದಲ್ಲಿ ಮಾರ್ಗಶಿರ ಮಾಸದ ವಿಶೇಷ ಪೂಜಾ ಕೈಂಕರ್ಯಗಳು

 

ಬೆಂಗಳೂರಿನ ಕೋಟೆ ಶ್ರೀ ಜಲಕಂಠೇಶ್ವರ ದೇವಾಲಯದಲ್ಲಿ ಮಾರ್ಗಶಿರ ಮಾಸದ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ಹಮ್ಮಿಕೊಂಡಿದೆ.
ಡಿಸೆಂಬರ್ 2, ಮಂಗಳವಾರ-ಪ್ರದೋಷ ಮತ್ತು ಹನುಮ ಜಯಂತಿ, ಡಿಸೆಂಬರ್ 3-ಬುಧವಾರ-ಶಿವ ದೀಪೋತ್ಸವ, ಡಿಸೆಂಬರ್ 4, ಗುರುವಾರ-ದತ್ತಾತ್ರೇಯ ಜಯಂತಿ, ಡಿಸೆಂಬರ್ 5, ಶುಕ್ರವಾರ-ವಿಷ್ಣು ದೀಪೋತ್ಸವ ಹಾಗೂ ಡಿಸೆಂಬರ್ 12, ಶುಕ್ರವಾರ-ಕಾಲಭೈರವ ಜಯಂತಿ. ಈ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಮೋಹನ್ ದೀಕ್ಷಿತ್ ವಿನಂತಿಸಿದ್ದಾರೆ. ಹೆಚ್ಚಿನ ವಿವರಗಳಿಗೆ : ಮೊಬೈಲ್ ಸಂಖ್ಯೆ : 9663600619 / 9972027629 ಸಂಪರ್ಕಿಸಬಹುದು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ