LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಪಾಲರನ್ನು ಭೇಟಿ ಮಾಡಿದ ಶ್ರೀಲಂಕಾದ 25 ಸದಸ್ಯರ ಯುವ ರಾಜಕೀಯ ನಾಯಕರ ನಿಯೋಗ

ಶ್ರೀಲಂಕಾದ 25 ಸದಸ್ಯರ ಯುವ ರಾಜಕೀಯ ನಾಯಕರುಗಳ ಪ್ರತಿನಿಧಿ ಮಂಡಳಿಯು ಇಂದು ಕರ್ನಾಟಕದ ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್‍ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿತು.
ಈ ಸಂದರ್ಭದಲ್ಲಿ, ಮಂಡಳಿಯ ಸದಸ್ಯರು ರಾಜ್ಯಪಾಲರೊಂದಿಗೆ ಕರ್ನಾಟಕ ಮತ್ತು ಬೆಂಗಳೂರು ನಗರ ಹಾಗೂ ಇಲ್ಲಿನ ವ್ಯಾಪಾರ, ಸಂಸ್ಕøತಿ ಮತ್ತು ಪರಂಪರೆ ಕುರಿತು ಸಂತೋಷವನ್ನು ವ್ಯಕ್ತಪಡಿಸಿದರು. ಅವರು ಕರ್ನಾಟಕದ ತಾಂತ್ರಿಕ ಅಭಿವೃದ್ಧಿ ಮತ್ತು ಬೆಂಗಳೂರಿನ ಐಟಿ ಹಬ್ ಸ್ಥಾನಮಾನವನ್ನು ಮೆಚ್ಚಿಕೊಂಡರು.
ರಾಜ್ಯಪಾಲರು ಮಂಡಳಿಗೆ ಆತ್ಮೀಯವಾಗಿ ಸ್ವಾಗತಿಸಿ, ನಿಯೋಗವು ಕರ್ನಾಟಕ ಹಾಗೂ ಬೆಂಗಳೂರಿಗೆ ಆಗಮಿಸಿದಕ್ಕಾಗಿ ಅಭಿನಂದಿಸಿ, ಕರ್ನಾಟಕ ಹಾಗೂ ಬೆಂಗಳೂರು ಭಾರತದ ತಾಂತ್ರಿಕ, ಶೈಕ್ಷಣಿಕ ಮತ್ತು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುತ್ತಿರುವ ಕುರಿತು ತಿಳಿಸಿದರು.
ಈ ಭೇಟಿಯು, ಭಾರತೀಯ ಸಾಂಸ್ಕøತಿಕ ಸಂಬಂಧ ಮಂಡಳಿ ಅವರ ವತಿಯಿಂದ ಆಯೋಜಿಸಲಾದ ಪ್ರವಾಸದ ಭಾಗವಾಗಿದ್ದು, ಶ್ರೀಲಂಕಾದ ಯುವ ರಾಜಕೀಯ ನಾಯಕರಿಗೆ ಭಾರತದ ಸಂಸ್ಕøತಿ, ಪ್ರಜಾಪ್ರಭುತ್ವ ಮತ್ತು ಆರ್ಥಿಕ ವ್ಯವಸ್ಥೆಯ ಬಗ್ಗೆ ಸಮಗ್ರ ಅರಿವು ನೀಡುವ ಉದ್ದೇಶ ಹೊಂದಿದೆ.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ