LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಾತುರ್ಮಾಸ್ಯ ವ್ರತ: ಪೇಜಾವರ ಮಠ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಶ್ರೀ ಶ್ರೀ ಶ್ರೀ ದೇವವರ್ಧನ ತೀರ್ಥ ಶ್ರೀಪಾದರು ಭವ್ಯ ಶೋಭಾಯಾತ್ರೆಯಲ್ಲಿ ಭಾಗಿ

ಬೆಂಗಳೂರು: ಬಸವನಗುಡಿ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಚಾತುರ್ಮಾಸ್ಯ ವ್ರತವನ್ನು ಕೈಗೊಳ್ಳಲಿರುವ ಪರಮಪೂಜ್ಯ ಪೇಜಾವರ ಅಧೋಕ್ಷಜ ಮಠಾಧೀಶರಾದ ಶ್ರೀಶ್ರೀಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮತ್ತು ಶ್ರೀ ಶಿರೂರು ಮಠಾಧೀಶರಾದ ಶ್ರೀಶ್ರೀಶ್ರೀ ವೇದವರ್ಧನತೀರ್ಥ ಶ್ರೀಪಾದರ ಸ್ವಾಗತ ಸಮಾರಂಭ. ಭವ್ಯ ಶೋಭಾಯಾತ್ರೆ ಮತ್ತು ಸಭಾ ಕಾರ್ಯಕ್ರಮ.

ಶಾಸಕರಾದ ರವಿಸುಬ್ರಮಣ್ಯ, ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷರಾದ ರಾಮಚಂದ್ರ ಉಪಾಧ್ಯ, ಉತ್ತರಾಧಿ ಮಠದ ನಿರ್ದೇಶಕ ಸತ್ಯಧ್ಯಾನಚಾರ್ಯ ಕಟ್ಟಿ, ಕೇಶವ ಬಾಯರಿ, ಡಾ||ಉದಯಕುಮಾರ್ ಸರಳ್ತಾಯ, ಅಖಿಲ ಭಾರತ ಮಾಧ್ವ ಮಂಡಲ ಅಧ್ಯಕ್ಷರಾದ ಗೌತಮ್ ಹೆಚ್.ವಿ. ಮತ್ತು ಹರಿದಾಸ ಭಟ್ ರವರು, ವೀರನಾರಾಯಣ ಪಾಂಡುರಂಗಿ, ಪಾರಪತ್ಯಗಾರರಾದ ಶ್ರೀಶಾಭಟ್ ಕಡೆಕಾರ್ ರವರು, ವಿದ್ಯಾಪೀಠ ವ್ಯವಸ್ಥಾಪಕರು ಶಶಾಂಕ್ ಅಚಾರ್ಯ,ಕಾಂಗ್ರೆಸ್ ಪಕ್ಷದ ಮುಖಂಡರಾದ ಬಾಲಾಜಿರವರು ಉಪಸ್ಥಿತರಿದ್ದರು.

ಭವ್ಯ ಶೋಭಯಾತ್ರೆಯು ನವ ಮಂತ್ರಾಲಯ ರಾಯರ ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿ ಭವ್ಯ ಮೆರವಣಿಗೆಯಲ್ಲಿ ವಿದ್ಯಾಪೀಠ ರಸ್ತೆಯ ಮೂಲಕ ಪೂರ್ಣಪ್ರಜ್ಞಾ ವಿದ್ಯಾಪೀಠದವರಗೆ ಸಾಗಿತು.

ನೂರಾರು ಅಗಮ ಪಂಡಿತರು, ಮಹಿಳಾ ಮಂಡಳಿಯವರಾದ ತ್ರಿಪುರ ಸುಂದರಿ, ಗಿರಿವಾಸವಿ ತಂಡದವರಿಂದ ಭಕ್ತಿಗೀತೆ ಹಾಡಿದರು , ಯಕ್ಷಗಾನ ವೇಷಧಾರಿಗಳು, ಪೂಜಾಕುಣಿತ, ಡೊಳ್ಳು, ವೀರಗಾಸೆ,ತಮಟೆವಾದ್ಯ ವಿವಿಧ ಕಲಾತಂಡಗಳು ಭಾಗವಹಿಸಿದ್ದರು.
Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ