LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

TODAY'S ENGAGEMENTS Tuesday 8-7-2025

1.ಆಯುಷ್ ಇಲಾಖೆ ವತಿಯಿಂದ ನಿರ್ಮಿಸಿರುವ ಸರ್ಕಾರಿ ಯುನಾನಿ ಮತ್ತು ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಪುರುಷ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡದ ಉದ್ಘಾಟನಾ ಸಮಾರಂಭ:

ಸಮಾರಂಭ ಉದ್ಘಾಟನೆ:
ಡಿ.ಕೆ.ಶಿವಕುಮಾರ್
ಸನ್ಮಾನ್ಯ ಉಪಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ

ಗೌರವಾನ್ವಿತ ಅತಿಥಿಗಳು:
ಶ್ರೀಮತಿ ನಿರ್ಮಲಾ ಸೀತಾರಾಮನ್
ಮಾನ್ಯ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು, ಭಾರತ ಸರ್ಕಾರ

ಮುಖ್ಯ ಅತಿಥಿಗಳು:
ಕು.ಶೋಭಾ ಕರಂದ್ಲಾಜೆ
ಮಾನ್ಯ ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಉದ್ಯೋಗ ಮತ್ತು ಕಾರ್ಮಿಕ ಇಲಾಖೆ ರಾಜ್ಯ ಸಚಿವರು, ಭಾರತ ಸರ್ಕಾರ

ಕಟ್ಟಡ ಉದ್ಘಾಟನೆ:
ದಿನೇಶ್ ಗುಂಡೂರಾವ್
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು, ಕರ್ನಾಟಕ ಸರ್ಕಾರ

ಅಧ್ಯಕ್ಷತೆ:
ಪ್ರಿಯಕೃಷ್ಣ
ಮಾನ್ಯ ಶಾಸಕರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ

ದಿನಾಂಕ: 08-07-2025, ಮಂಗಳವಾರ

ಸಮಯ: ಬೆಳಿಗ್ಗೆ 11.00 ಗಂಟೆಗೆ

ಸ್ಥಳ : ಸರ್ಕಾರಿ ಯುನಾನಿ ಮತ್ತು ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಪುರುಷ ವಿದ್ಯಾರ್ಥಿ ನಿಲಯ, ಕೆ.ಹೆಚ್.ಬಿ.ಕಾಲೋನಿ ಬಸ್ ನಿಲ್ದಾಣದ ಪಕ್ಕ, ಕೇಂದ್ರ ಕಾರ್ಯಗಾರ ಆವರಣ, ಮಾಗಡಿ ರಸ್ತೆ, ಬೆಂಗಳೂರು-79

2.ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಹಾಗೂ ವಿಸ್ತರಣಾ ನಿರ್ದೇಶನಾಲಯ, ದೂರ ಶಿಕ್ಷಣ ಘಟಕ ವತಿಯಿಂದ “ಕೃಷಿಯಲ್ಲಿ ದೂರ ಶಿಕ್ಷಣ” ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ:


ಉದ್ಘಾಟನೆ:
ಡಾ.ಎಸ್.ವಿ.ಸುರೇಶ
ಕುಲಪತಿಗಳು, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು

ಮುಖ್ಯ ಅತಿಥಿ:
ಡಾ.ಕೆ.ಸಿ.ನಾರಾಯಣಸ್ವಾಮಿ
ಕುಲಸಚಿವರು, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು

ಅಧ್ಯಕ್ಷತೆ:
ಡಾ.ವೈ.ಎನ್.ಶಿವಲಿಂಗಯ್ಯ
ವಿಸ್ತರಣಾ ನಿರ್ದೇಶಕರು. ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು

ದಿನಾಂಕ: 08-07-2025, ಮಂಗಳವಾರ

ಸಮಯ: ಮಧ್ಯಾಹ್ನ 2.00 ಗಂಟೆಗೆ

ಸ್ಥಳ : ನಾರ್ತ್ ಬ್ಲಾಕ್ ಸಭಾಂಗಣ, ಜಿ.ಕೆ.ವಿ.ಕೆ, ಬೆಂಗಳೂರು.

Author
Veekay News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:ಜನಿವಾರ ತೆಗೆಸಿದ ಕೃತ್ಯ 'ಪೆಹಲ್ಗಾಂ' ಮಾದರಿಯ ದಬ್ಬಾಳಿಕೆ:ಆಲ್ ಇಂಡಿಯಾ ಬೃಹತ್ ಬೈಕ್ ಮೆಕ್ಯಾನಿಕ್ ಗಳ ಸಮಾವೇಶ: ಅನಾವರಣಗೊಂಡ ಅತ್ಯಾಧುನಿಕ ತಂತ್ರಜ್ಞಾನ ಬೈಕ್ ಉದ್ಯಮದ ಅಭಿವೃದ್ಧಿ, ತಾಂತ್ರಿಕ ಪ್ರಗತಿ ಹಾಗೂ ಕಾರ್ಮಿಕ ಕಲ್ಯಾಣ ಕುರಿತು ಚರ್ಚೆ*ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ"ವಿಶ್ವ ನೃತ್ಯ ದಿನಾಚರಣೆ"ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿಉಗ್ರರ ಕುರಿತ ಪುಸ್ತಕ ಬಿಡುಗಡೆ ಸರ್ಕಾರ ಅವಕಾಶ ನೀಡಬಾರದು: ಪಿ.ಸಿ. ಮೋಹನ್ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ